July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ನ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿ ರಚನೆ

ಅಳದಂಗಡಿ ಗ್ರಾಮ ಪಂಚಾಯತ್ ನ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿ ರಚನೆ ಯನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಸಲಾಯಿತು.

ಅಳದಂಗಡಿ ಗ್ರಾಮ ಪಂಚಾಯತ್ ಯ ಹಿಂದೂ ರುದ್ರ ಭೂಮಿ ರಚನಾ ಸಮಿತಿ ಯ ಅಧ್ಯಕ್ಷರಾಗಿ ಸಂಜೀವ ಪೂಜಾರಿ ಕೊಡಂಗೆ, ಉಪಾಧ್ಯಕ್ಷರಾಗಿ ಸದಾನಂದ ಪೂಜಾರಿ ಉಂಗಿಲಬೈಲು, ಖಜಾಂಜಿ ಯಾಗಿ ಆನಂದ ಪಿಲ್ಯ, ಕಾರ್ಯದರ್ಶಿಯಾಗಿ ಪೂರ್ಣಿಮಾ ಜೆ ಪಿ ಡಿ ಓ, ಉಪಕಾರ್ಯದರ್ಶಿಯಾಗಿ ಸದಾಶಿವ ಸುಲ್ಕೆರಿಮೋಗ್ರು, ಗೌರವಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ, ಗೌರವ ಸಲಹೆಗರರಾಗಿ ಯಶೋಧ ಎಸ್.ಕೆ.ಡಿ.ಆರ್.ಡಿ.ಪಿ ಮೇಲ್ವಿಚಾರಕರು, ಶಿವಪ್ಪ ಪೂಜಾರಿ, ಸದಾಶಿವ ಶೆಟ್ಟಿ, ಶ್ರೀನಿವಾಸ್ ದೋರಿಂಜಾ ಹಾಗೂ 3 ಗ್ರಾಮ ಗಳ ಗ್ರಾಮಸ್ಥರ ನ್ನು ಒಳಗೊಂಡ 40 ಸದಸ್ಯರ ಸಮಿತಿ ರಚನೆ ಮಾಡಲಾಯಿತು.

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ರವಿ ಕುಮಾರ್ ಮತ್ತು ಗಣೇಶ್ ಉಪಸ್ತಿತರಿದ್ದರು.

Related posts

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!