28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಜಾಗೃತಿ ನವ ಜೀವನ ವಲಯ ಸಮಿತಿಯ ಸಭೆ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ನವ ಜೀವನ ವಲಯ ಸಮಿತಿಯ ಸಭೆಯನ್ನು ವಲಯ ಅಧ್ಯಕ್ಷ ನಾರಾಯಣ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕು ಸದಸ್ಯರಾದ ಸದಾನಂದ ಪೂಜಾರಿ ಎಲ್ಲ ಗ್ರಾಮದ ಜನಜಾಗೃತಿ ಗ್ರಾಮ ಸಮಿತಿ ನವ ಜೀವನ ಸಮಿತಿಯ ಸಂಘಟನಾತ್ಮಕ ಪಾತ್ರ ಏನೆಂಬುದರ ಬಗ್ಗೆ ತಿಳಿಸಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಎಂ ಮಾತನಾಡಿ ಯೋಜನೆ ಬೆಳೆದು ಬಂದ ದಾರಿ. ಇನ್ನು ಮುಂದೆ ನಡೆಯುವ ಮಧ್ಯವರ್ಜನ ಶಿಬಿರದಲ್ಲಿ ಜನಜಾಗೃತಿ ಸಮಿತಿ ನವ ಜೀವನ ಸಮಿತಿಯವರ ಜವಾಬ್ದಾರಿಗಳೇನು ಎಂಬುದನ್ನು ತಿಳಿಸಿದರು.

ವೇದಿಕೆಯಲ್ಲಿ ತಾಲೂಕು ಸದಸ್ಯರಾದ ಜಗನ್ನಾಥ ಪೂಜಾರಿ, ಸೇವಾ ಪ್ರತಿನಿಧಿಗಳಾದ ಶ್ರೀಮತಿ ಶುಭ ಹರೀಶ್, ಶ್ರೀಮತಿ ಪೂರ್ಣಿಮಾ ಪ್ರಮೋದ್, ಎಲ್ಲಾ ಜನಜಾಗೃತಿ ನವ ಜೀವನ ಸಮಿತಿ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು. ಮಂಜುನಾಥ ಆಚಾರ್ಯ ಸ್ವಾಗತಿಸಿ, ಶ್ರೀಮತಿ ಯಶೋಧ ಎಂ. ಧನ್ಯವಾದವಿತ್ತರು. ಎಲ್ಲಾ ಗ್ರಾಮಗಳಲ್ಲಿ ಗ್ರಾಮಸಮಿತಿ ಪದಾಧಿಕಾರಿಗಳು ನವಜೀವನ ಸಮಿತಿ ಸದಸ್ಯರು ಹಾಜರಿದ್ದರು

Related posts

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನರರೋಗ ಶಸ್ತ್ರಚಿಕಿತ್ಸಾ ತಜ್ಞರಿಂದ ಮೆದುಳಿನ ರಕ್ತಸ್ರಾವಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya
error: Content is protected !!