26.1 C
ಪುತ್ತೂರು, ಬೆಳ್ತಂಗಡಿ
September 11, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಜು.26 ರಂದು ದೇವಸ್ಥಾನದ ಆವರಣದಲ್ಲಿ ಧರ್ಣಪ್ಪ ಮೂಲ್ಯ ನಾವೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸತೀಶ್ ಗೌಡ ಚೌಕದಕಟ್ಟೆ,ಉಪಾಧ್ಯಕ್ಷರುಗಳಾಗಿ ಸಂತೋಷ್ ಗೌಡ ಕೊಯಮಜಲು, ನಾರಾಯಣ ಗೌಡ ಕುಂಡಡ್ಕ, ಕೊರಗಪ್ಪ ಗೌಡ ಎಟ್ಟಿಬೆಟ್ಟು, ಕೆ. ದೇಜಪ್ಪ ಗೌಡ ಕೆರೆಕೊಡಿ ಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಗೌಡ ನಾಗಾಜೆ, ಕಾರ್ಯದರ್ಶಿಯಾಗಿ ಪ್ರಶಾಂತ್ ಉಂಬೇಜೆ, ಸುಂದರ ಎ ಇಂದಬೆಟ್ಟು, ಹರಿಕಿರಣ್ ಯು. ಪ್ರಭು, ಕೋಶಾಧಿಕಾರಿಯಾಗಿ ಸಂತೋಷ್ ಎಂ. ಬೆದ್ರಬೆಟ್ಟು, ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಚಂದ್ರಶೇಖರ ಕಾಂಜಾನು, ಸಂಘಟನಾ ಕಾರ್ಯದರ್ಶಿಗಳಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಹಿರಿಯರಾದ ಹರೀಶ್ ಸಾಲ್ಯಾನ್ ಮೊರ್ತಾಜೆ, ವಸಂತ ಗೌಡ ಕಲ್ಲಾಜೆ, ನಾರಾಯಣ ಟೈಲರ್ ಇಂದಬೆಟ್ಟು, ಧರ್ಣಪ್ಪ ಗೌಡ ಬೆದ್ರಬೆಟ್ಟು, ಗಣೇಶ್ ಗೌಡ ನಾವೂರು, ವಿನೋದ್ ಪ್ರಸಾದ್ ಕಲ್ಲಾಜೆ, ಅವಿನಾಶ್ ಸೋಮಯ್ಯದಡ್ಡು ಉಪಸ್ಥಿತರಿದ್ದರು.

    Related posts

    ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

    Suddi Udaya

    ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

    Suddi Udaya

    ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

    Suddi Udaya

    ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

    Suddi Udaya

    ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

    Suddi Udaya

    ಚಿಬಿದ್ರೆ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

    Suddi Udaya
    error: Content is protected !!