26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಪತಂಜಲಿ ಯೋಗ ಶಾಖೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಕಳಿಯ : ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ.. ಕರ್ನಾಟಕ ಕೇಂದ್ರ ಕಚೇರಿ ತುಮಕೂರು ಇದರ ಕಳಿಯ ಗೇರುಕಟ್ಟೆ ಶಾಖೆಯ ವತಿಯಿಂದ ಕ್ಷೀರಸಂಗಮ ಸಭಾಭವನದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.

ಹಿರಿಯ ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಗಿಲ್ ಯುದ್ಧದ ಹಿನ್ನೆಲೆ ಮತ್ತು ಪರಿಣಾಮಗಳ ಬಗ್ಗೆ ತಿಳಿಸಿ ದೇಶದ ಹಿತಕ್ಕಾಗಿ ಬಲಿದಾನ ಮಾಡಿದ ವೀರಯೋಧರನ್ನು ಸ್ಮರಿಸಿದರು.

ಕೇಂದ್ರದ ಸಹ ಶಿಕ್ಷಕ ಸುಕೇಶ ಅಶೋಕ ಆಚಾರ್ಯ, ಶಿವಣ್ಣ ಆಚಾರ್ಯ,ಪದ್ಮಲತಾ ಮೊದಲಾದವರು ಉಪಸ್ಥಿತರಿದ್ದರು.
ಯೋಗ ಪಟು ಸತೀಶ್ ಭಂಡಾರಿ ನಾಳ ಸ್ವಾಗತಿಸಿ, ಕೇಂದ್ರದ ಸಂಚಾಲಕ ವಿಜಯಣ್ಣ ವಂದಿಸಿದರು.

Related posts

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!