28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.28: ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

ಗೇರುಕಟ್ಟೆ: ಕಳಿಯ ಪ್ರಾ.ಕೃ.ಪ.ಸ. ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮ ಜು.28 ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಸಹಕಾರಿ ಸಭಾ-ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಕೃಷಿ ಅಧಿಕಾರಿ ಗಣೇಶ್ (ಬೆಳೆ ವಿಮೆ ಮತ್ತು ಬೆಳೆ ಸಮೀಕ್ಷೆ ಬಗ್ಗೆ), ಉಪ್ಪಿನಂಗಡಿ ಪ್ರಗತಿಪರ ಕೃಷಿಕ ಚಂದ್ರಶೇಖರ ತಾಳ್ತಾಜೆ (ಅಡಿಕೆ ಕೃಷಿ ಬಗ್ಗೆ), ಬಂಟ್ವಾಳ ಪ್ರಗತಿಪರ ಕೃಷಿಕ ಅಜಿತ್ ಪ್ರಸಾದ್ ರೈ (ಕಾಳುಮೆಣಸು ಕೃಷಿ ಬಗ್ಗೆ), ಮೂಡುಬಿದ್ರೆ ಪ್ರಗತಿಪರ ಕೃಷಿಕ ಎಡ್ವಾರ್ಡ್ ರೆಬೆಲ್ಲೋ (ರಾಂಬೂಟನ್ ಮತ್ತು ಇತರೆ ಬೆಳೆಗಳ ಬಗ್ಗೆ) ಭಾಗವಹಿಸಿ ಮಾಹಿತಿಯನ್ನು ನೀಡಲಿದ್ದಾರೆ.

Related posts

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!