July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ವೇಣೂರಿನ ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ಯ ವಿದ್ಯಾರ್ಥಿ ತೇಜಸ್ ಎಸ್ ಎಚ್ ದ್ವಿತೀಯ ಸ್ಥಾನ ಪಡೆಯುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ನೇತೃತ್ವದಲ್ಲಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಎನ್. ಅವರ ಮಾರ್ಗದರ್ಶನ ಹಾಗೂ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ಈ ಗಮನಾರ್ಹ ಸಾಧನೆ ಮಾಡಿದ್ದಾರೆ.

Related posts

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ವಿ.ಎ.ಓ ಪರೀಕ್ಷೆ : ವಿದ್ಯಾಮಾತಾದಿಂದ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್‌ಎಂ ಯೋಗೀಶ್ ಭೇಟಿ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya
error: Content is protected !!