26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

ಬೆಳ್ತಂಗಡಿ: ಅಳದಂಗಡಿ ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪತ್ರಕ್ಷ್ಯಗೊಂಡ ಘಟನೆ ಜು.27ರಂದು ನಡೆದಿದೆ.

ಕೂಡಲೇ ಎಚ್ಚೆತ್ತುಕೊಂಡ ಹಾಸ್ಟೆಲ್ ಸಿಬ್ಬಂದಿ ಉರಗ ತಜ್ಞ ಸ್ನೇಕ್ ಅಶೋಕ್ ರವರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಪರಿಣಿತ ಉರಗ ರಕ್ಷಕ ಸ್ನೇಕ್ ಅಶೋಕ್ ರವರು ಸುರಕ್ಷಿತವಾಗಿ ಹಾವುನ್ನು ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ.

Related posts

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya
error: Content is protected !!