July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ನ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿ ರಚನೆ

ಅಳದಂಗಡಿ ಗ್ರಾಮ ಪಂಚಾಯತ್ ನ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿ ರಚನೆ ಯನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಸಲಾಯಿತು.

ಅಳದಂಗಡಿ ಗ್ರಾಮ ಪಂಚಾಯತ್ ಯ ಹಿಂದೂ ರುದ್ರ ಭೂಮಿ ರಚನಾ ಸಮಿತಿ ಯ ಅಧ್ಯಕ್ಷರಾಗಿ ಸಂಜೀವ ಪೂಜಾರಿ ಕೊಡಂಗೆ, ಉಪಾಧ್ಯಕ್ಷರಾಗಿ ಸದಾನಂದ ಪೂಜಾರಿ ಉಂಗಿಲಬೈಲು, ಖಜಾಂಜಿ ಯಾಗಿ ಆನಂದ ಪಿಲ್ಯ, ಕಾರ್ಯದರ್ಶಿಯಾಗಿ ಪೂರ್ಣಿಮಾ ಜೆ ಪಿ ಡಿ ಓ, ಉಪಕಾರ್ಯದರ್ಶಿಯಾಗಿ ಸದಾಶಿವ ಸುಲ್ಕೆರಿಮೋಗ್ರು, ಗೌರವಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ, ಗೌರವ ಸಲಹೆಗರರಾಗಿ ಯಶೋಧ ಎಸ್.ಕೆ.ಡಿ.ಆರ್.ಡಿ.ಪಿ ಮೇಲ್ವಿಚಾರಕರು, ಶಿವಪ್ಪ ಪೂಜಾರಿ, ಸದಾಶಿವ ಶೆಟ್ಟಿ, ಶ್ರೀನಿವಾಸ್ ದೋರಿಂಜಾ ಹಾಗೂ 3 ಗ್ರಾಮ ಗಳ ಗ್ರಾಮಸ್ಥರ ನ್ನು ಒಳಗೊಂಡ 40 ಸದಸ್ಯರ ಸಮಿತಿ ರಚನೆ ಮಾಡಲಾಯಿತು.

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ರವಿ ಕುಮಾರ್ ಮತ್ತು ಗಣೇಶ್ ಉಪಸ್ತಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya
error: Content is protected !!