July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕನಿಧನವರದಿ

ಪಾಂಡವರಕಲ್ಲು ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರದ ಆಡಳಿತ ಮೊಕ್ತೇಸರ ರತ್ನಕುಮಾರ್ ಆರಿಗ ನಿಧನ

ಪಾಂಡವರಕಲ್ಲು:ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಕ್ಷೇತ್ರ ಪಾಂಡವರಕಲ್ಲು ಇದರ ಆಡಳಿತ ಮೊಕ್ತೇಸರರು ಹಿರಿಯರಾದ ರತ್ನಕುಮಾರ್ ಆರಿಗ (ವರ್ಷ88) ಇವರು ಜು.27 ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ,ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಜು.28ರಂದು ಬೆಳಿಗ್ಗೆ 10:00 ಗಂಟೆಯ ನಂತರ ನಡೆಯಲಿದೆ ಎಂದು ತಿಳಿದು ಬಂದಿದೆ.

Related posts

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ಮೇ 17: ಜಯನಗರ-ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya
error: Content is protected !!