July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ವತಿಯಿಂದ ಆರ್ಥಿಕ ಸಹಾಯಧನ ವಿತರಣೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ವತಿಯಿಂದ ಜು.26 ರಂದು ಬೆಳ್ತಂಗಡಿ ತಾಲೂಕಿನ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ಇವರ ನಿರ್ದೇಶನದಂತೆ ಬಂಟರ ಗ್ರಾಮ ಸಮಿತಿ ಹೊಸಂಗಡಿ ಬಡಕೋಡಿಯ ಗ್ರಾಮ ಸಭೆಯಲ್ಲಿ ಸ್ನಾತಕೋತ್ತರ ವಿದ್ಯಾಭ್ಯಾಸದ ಸಾಮಾಗ್ರಿಗೆ ಹತ್ತು ಸಾವಿರ ರೂಪಾಯಿಯನ್ನು ಸಿಂಚನ ಶೆಟ್ಟಿ ಗೆ ಹಾಗೂ ಗ್ರಾಮದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಐದು ಸಾವಿರ ರೂಪಾಯಿ ಬಂಟರ ಗ್ರಾಮ ಸಮಿತಿ ಅಧ್ಯಕ್ಷರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ ಸಂಚಾಲಕರಾದ ಎಂ. ಜಯರಾಂ ಭಂಡಾರಿ ಧರ್ಮಸ್ಥಳ ಹಾಗೂ ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ ಕಾರ್ಯಕಾರಿ ಸಮಿತಿಯ ಸದಸ್ಯೆ ಸುಜಾತ ಶೆಟ್ಟಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಬಂಟರ ಸಂಘದ ನಿರ್ದೇಶಕರಾದ ರಮೇಶ್ ಶೆಟ್ಟಿ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಮ ಸಮಿತಿಯ ಉಫಾಧ್ಯಕ್ಷ ಲೋಹಿತ್ ರೈ ಹಾಗೂ ಉಪ ಕಾರ್ಯದರ್ಶಿ ದಿನೇಶ್ ಶೆಟ್ಟಿ ಹಾಜರಿದ್ದರು. ಗ್ರಾಮದ ಬಂಟರು ಸಭೆಯಲ್ಲಿ ಹಾಜರಾಗಿದ್ದು ಮುಂದಿನ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು.

Related posts

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!