28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ನ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿ ರಚನೆ

ಅಳದಂಗಡಿ ಗ್ರಾಮ ಪಂಚಾಯತ್ ನ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿ ರಚನೆ ಯನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಸಲಾಯಿತು.

ಅಳದಂಗಡಿ ಗ್ರಾಮ ಪಂಚಾಯತ್ ಯ ಹಿಂದೂ ರುದ್ರ ಭೂಮಿ ರಚನಾ ಸಮಿತಿ ಯ ಅಧ್ಯಕ್ಷರಾಗಿ ಸಂಜೀವ ಪೂಜಾರಿ ಕೊಡಂಗೆ, ಉಪಾಧ್ಯಕ್ಷರಾಗಿ ಸದಾನಂದ ಪೂಜಾರಿ ಉಂಗಿಲಬೈಲು, ಖಜಾಂಜಿ ಯಾಗಿ ಆನಂದ ಪಿಲ್ಯ, ಕಾರ್ಯದರ್ಶಿಯಾಗಿ ಪೂರ್ಣಿಮಾ ಜೆ ಪಿ ಡಿ ಓ, ಉಪಕಾರ್ಯದರ್ಶಿಯಾಗಿ ಸದಾಶಿವ ಸುಲ್ಕೆರಿಮೋಗ್ರು, ಗೌರವಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ, ಗೌರವ ಸಲಹೆಗರರಾಗಿ ಯಶೋಧ ಎಸ್.ಕೆ.ಡಿ.ಆರ್.ಡಿ.ಪಿ ಮೇಲ್ವಿಚಾರಕರು, ಶಿವಪ್ಪ ಪೂಜಾರಿ, ಸದಾಶಿವ ಶೆಟ್ಟಿ, ಶ್ರೀನಿವಾಸ್ ದೋರಿಂಜಾ ಹಾಗೂ 3 ಗ್ರಾಮ ಗಳ ಗ್ರಾಮಸ್ಥರ ನ್ನು ಒಳಗೊಂಡ 40 ಸದಸ್ಯರ ಸಮಿತಿ ರಚನೆ ಮಾಡಲಾಯಿತು.

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ರವಿ ಕುಮಾರ್ ಮತ್ತು ಗಣೇಶ್ ಉಪಸ್ತಿತರಿದ್ದರು.

Related posts

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಆ.23: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ‘ಕೆಸರ್‌ದ ಕಂಡೊಡೊಂಜಿ ದಿನ’

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya
error: Content is protected !!