July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಜಾಗೃತಿ ನವ ಜೀವನ ವಲಯ ಸಮಿತಿಯ ಸಭೆ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ನವ ಜೀವನ ವಲಯ ಸಮಿತಿಯ ಸಭೆಯನ್ನು ವಲಯ ಅಧ್ಯಕ್ಷ ನಾರಾಯಣ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕು ಸದಸ್ಯರಾದ ಸದಾನಂದ ಪೂಜಾರಿ ಎಲ್ಲ ಗ್ರಾಮದ ಜನಜಾಗೃತಿ ಗ್ರಾಮ ಸಮಿತಿ ನವ ಜೀವನ ಸಮಿತಿಯ ಸಂಘಟನಾತ್ಮಕ ಪಾತ್ರ ಏನೆಂಬುದರ ಬಗ್ಗೆ ತಿಳಿಸಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧ ಎಂ ಮಾತನಾಡಿ ಯೋಜನೆ ಬೆಳೆದು ಬಂದ ದಾರಿ. ಇನ್ನು ಮುಂದೆ ನಡೆಯುವ ಮಧ್ಯವರ್ಜನ ಶಿಬಿರದಲ್ಲಿ ಜನಜಾಗೃತಿ ಸಮಿತಿ ನವ ಜೀವನ ಸಮಿತಿಯವರ ಜವಾಬ್ದಾರಿಗಳೇನು ಎಂಬುದನ್ನು ತಿಳಿಸಿದರು.

ವೇದಿಕೆಯಲ್ಲಿ ತಾಲೂಕು ಸದಸ್ಯರಾದ ಜಗನ್ನಾಥ ಪೂಜಾರಿ, ಸೇವಾ ಪ್ರತಿನಿಧಿಗಳಾದ ಶ್ರೀಮತಿ ಶುಭ ಹರೀಶ್, ಶ್ರೀಮತಿ ಪೂರ್ಣಿಮಾ ಪ್ರಮೋದ್, ಎಲ್ಲಾ ಜನಜಾಗೃತಿ ನವ ಜೀವನ ಸಮಿತಿ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು. ಮಂಜುನಾಥ ಆಚಾರ್ಯ ಸ್ವಾಗತಿಸಿ, ಶ್ರೀಮತಿ ಯಶೋಧ ಎಂ. ಧನ್ಯವಾದವಿತ್ತರು. ಎಲ್ಲಾ ಗ್ರಾಮಗಳಲ್ಲಿ ಗ್ರಾಮಸಮಿತಿ ಪದಾಧಿಕಾರಿಗಳು ನವಜೀವನ ಸಮಿತಿ ಸದಸ್ಯರು ಹಾಜರಿದ್ದರು

Related posts

ಎಕ್ಸಲೆಂಟ್ ವಾಣಿಜ್ಯ ವಿಭಾಗ – ಮರು ಮೌಲ್ಯಮಾಪನದಲ್ಲಿ 2 ರ‍್ಯಾಂಕ್ ಸೇರ್ಪಡೆ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ಮಹಾ ಪರ್ವದಲ್ಲಿ ಬಂಪರ್ ಬಹುಮಾನಗಳ ಅದೃಷ್ಟ ಲಕ್ಕಿ ಡ್ರಾ ವಿಜೇತರು

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!