July 27, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಜು.26 ರಂದು ದೇವಸ್ಥಾನದ ಆವರಣದಲ್ಲಿ ಧರ್ಣಪ್ಪ ಮೂಲ್ಯ ನಾವೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಸತೀಶ್ ಗೌಡ ಚೌಕದಕಟ್ಟೆ,ಉಪಾಧ್ಯಕ್ಷರುಗಳಾಗಿ ಸಂತೋಷ್ ಗೌಡ ಕೊಯಮಜಲು, ನಾರಾಯಣ ಗೌಡ ಕುಂಡಡ್ಕ, ಕೊರಗಪ್ಪ ಗೌಡ ಎಟ್ಟಿಬೆಟ್ಟು, ಕೆ. ದೇಜಪ್ಪ ಗೌಡ ಕೆರೆಕೊಡಿ ಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಗೌಡ ನಾಗಾಜೆ, ಕಾರ್ಯದರ್ಶಿಯಾಗಿ ಪ್ರಶಾಂತ್ ಉಂಬೇಜೆ, ಸುಂದರ ಎ ಇಂದಬೆಟ್ಟು, ಹರಿಕಿರಣ್ ಯು. ಪ್ರಭು, ಕೋಶಾಧಿಕಾರಿಯಾಗಿ ಸಂತೋಷ್ ಎಂ. ಬೆದ್ರಬೆಟ್ಟು, ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಚಂದ್ರಶೇಖರ ಕಾಂಜಾನು, ಸಂಘಟನಾ ಕಾರ್ಯದರ್ಶಿಗಳಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಹಿರಿಯರಾದ ಹರೀಶ್ ಸಾಲ್ಯಾನ್ ಮೊರ್ತಾಜೆ, ವಸಂತ ಗೌಡ ಕಲ್ಲಾಜೆ, ನಾರಾಯಣ ಟೈಲರ್ ಇಂದಬೆಟ್ಟು, ಧರ್ಣಪ್ಪ ಗೌಡ ಬೆದ್ರಬೆಟ್ಟು, ಗಣೇಶ್ ಗೌಡ ನಾವೂರು, ವಿನೋದ್ ಪ್ರಸಾದ್ ಕಲ್ಲಾಜೆ, ಅವಿನಾಶ್ ಸೋಮಯ್ಯದಡ್ಡು ಉಪಸ್ಥಿತರಿದ್ದರು.

    Related posts

    ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

    Suddi Udaya

    ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

    Suddi Udaya

    ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

    Suddi Udaya

    ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

    Suddi Udaya

    ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

    Suddi Udaya

    ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

    Suddi Udaya
    error: Content is protected !!