July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.28: ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

ಗೇರುಕಟ್ಟೆ: ಕಳಿಯ ಪ್ರಾ.ಕೃ.ಪ.ಸ. ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮ ಜು.28 ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಸಹಕಾರಿ ಸಭಾ-ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಕೃಷಿ ಅಧಿಕಾರಿ ಗಣೇಶ್ (ಬೆಳೆ ವಿಮೆ ಮತ್ತು ಬೆಳೆ ಸಮೀಕ್ಷೆ ಬಗ್ಗೆ), ಉಪ್ಪಿನಂಗಡಿ ಪ್ರಗತಿಪರ ಕೃಷಿಕ ಚಂದ್ರಶೇಖರ ತಾಳ್ತಾಜೆ (ಅಡಿಕೆ ಕೃಷಿ ಬಗ್ಗೆ), ಬಂಟ್ವಾಳ ಪ್ರಗತಿಪರ ಕೃಷಿಕ ಅಜಿತ್ ಪ್ರಸಾದ್ ರೈ (ಕಾಳುಮೆಣಸು ಕೃಷಿ ಬಗ್ಗೆ), ಮೂಡುಬಿದ್ರೆ ಪ್ರಗತಿಪರ ಕೃಷಿಕ ಎಡ್ವಾರ್ಡ್ ರೆಬೆಲ್ಲೋ (ರಾಂಬೂಟನ್ ಮತ್ತು ಇತರೆ ಬೆಳೆಗಳ ಬಗ್ಗೆ) ಭಾಗವಹಿಸಿ ಮಾಹಿತಿಯನ್ನು ನೀಡಲಿದ್ದಾರೆ.

Related posts

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಉಪನಯನದಲ್ಲಿ ಗಾನವೈಭವ

Suddi Udaya

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya
error: Content is protected !!