26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

ಬೆಳ್ತಂಗಡಿ: ಬದುಕಿನ ಸಂಸ್ಕಾರಕ್ಕೆ ಭಜನೆಯೇ ಮೂಲ, ರಾಜ್ಯದ್ಯಂತ ಭಜನಾ ಮಂಡಳಿಗಳ ಸಂಘಟನೆಯನ್ನು ಮಾಡಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷವೂ ಕೂಡ ಭಜನಾ ಕಮ್ಮಟವನ್ನು ಆಯೋಜನೆ ಮಾಡಿಕೊಂಡು, ಭಜನೆಗೆ ಮೌಲ್ಯವನ್ನು ನೀಡಿದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ, ಬೆಳ್ತಂಗಡಿ ವಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ ಆಗಿದ್ದಾರೆ.

ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಮಂಡಳಿ ಮೇಲಂತಬೆಟ್ಟಿನ ಕಾರ್ಯದರ್ಶಿಯಾಗಿ,, ಕೃಷಿಕ ಯುವಕ ಸಂಘ ಮೇಲಂತನಿಟ್ಟಿನ ಕಾರ್ಯದರ್ಶಿಯಾಗಿ ಈಗಾಗಲೇ ಸೇವೆಯನ್ನು ನೀಡುತ್ತಿದ್ದಾರೆ.
ಅತ್ಯದ್ಭುತವಾಗಿ ಆಯೋಜನೆಗೊಂಡ ಮೇಲಂತಬೆಟ್ಟಿನ ಭಜನಾ ಕಮ್ಮಟ ಉತ್ಸವದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಯನ್ನು ನೀಡಿದ್ದಾರೆ.

Related posts

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಭಾರಿ ಮಳೆಗೆ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ನುಗ್ಗಿದ ನೀರು

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya
error: Content is protected !!