July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

ಬೆಳ್ತಂಗಡಿ: ಬದುಕಿನ ಸಂಸ್ಕಾರಕ್ಕೆ ಭಜನೆಯೇ ಮೂಲ, ರಾಜ್ಯದ್ಯಂತ ಭಜನಾ ಮಂಡಳಿಗಳ ಸಂಘಟನೆಯನ್ನು ಮಾಡಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷವೂ ಕೂಡ ಭಜನಾ ಕಮ್ಮಟವನ್ನು ಆಯೋಜನೆ ಮಾಡಿಕೊಂಡು, ಭಜನೆಗೆ ಮೌಲ್ಯವನ್ನು ನೀಡಿದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ, ಬೆಳ್ತಂಗಡಿ ವಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ ಆಗಿದ್ದಾರೆ.

ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಮಂಡಳಿ ಮೇಲಂತಬೆಟ್ಟಿನ ಕಾರ್ಯದರ್ಶಿಯಾಗಿ,, ಕೃಷಿಕ ಯುವಕ ಸಂಘ ಮೇಲಂತನಿಟ್ಟಿನ ಕಾರ್ಯದರ್ಶಿಯಾಗಿ ಈಗಾಗಲೇ ಸೇವೆಯನ್ನು ನೀಡುತ್ತಿದ್ದಾರೆ.
ಅತ್ಯದ್ಭುತವಾಗಿ ಆಯೋಜನೆಗೊಂಡ ಮೇಲಂತಬೆಟ್ಟಿನ ಭಜನಾ ಕಮ್ಮಟ ಉತ್ಸವದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಯನ್ನು ನೀಡಿದ್ದಾರೆ.

Related posts

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಉಜಿರೆ ಭಜನಾ ಪರಿಷತ್ತಿನ ತಾಲೂಕು ಹಾಗೂ ವಲಯ ಪದಾಧಿಕಾರಿಗಳ ಸಭೆ

Suddi Udaya

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya
error: Content is protected !!