July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆಯು ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಇಲ್ಲಿ ನಡೆಯಿತು.

ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕರಾಟೆಯಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.
ಕ್ಲೇಯರ್ ಸಜಿ 8ನೇ ತರಗತಿ ದ್ವಿತೀಯ ಸ್ಥಾನ, ಫಾತಿಮತ್ ರಾಹಿಝ 8 ನೇ ತರಗತಿ ತೃತೀಯ ಸ್ಥಾನ, ರಿಸ್ಟನ್ ಲೋಬೊ 10 ನೇ ತರಗತಿ ತೃತೀಯ ಸ್ಥಾನ, ವೆಲ್ರೋಯ್ ಪಾಯ್ಸ್ 8ನೇ ತರಗತಿ ತೃತಿಯ ಸ್ಥಾನ ಗಳಿಸಿಕೊಂಡಿದ್ದಾರೆ. ಇವರಿಗೆ ಶಾಲೆಯ ಕರಾಟೆ ಶಿಕ್ಷಕ ಸೆನ್ಸಾಯಿ ಅಬ್ದುಲ್ ರೆಹಮಾನ್ ಇವರು ತರಬೇತಿಯನ್ನು ನೀಡಿರುತ್ತಾರೆ.

ವಿಜೇತರನ್ನು ಶಾಲಾ ಮ್ಯಾನೇಜರ್ ವಂದನೀಯ.ರೆ. ಫಾ. ಮ್ಯಾತ್ಯು, ಶಾಲಾ ಮುಖ್ಯ ಶಿಕ್ಷಕಿ ವಂದನೀಯ ರೆ. ಸಿ. ಲೀನಾ, ಶಾಲಾ ಬೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!