July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ. ಕೆ ನಿಧನ

ಬೆಳ್ತಂಗಡಿ : ನಾವೂರು ಗ್ರಾಮದ ಕಾಸ್ರೋಲಿ ಮನೆಯ ನಿವಾಸಿ ಗೋಪಾಲ. ಕೆ (46ವ) ರವರು ಅಲ್ಪ ಕಾಲದ ಆಸೌಖ್ಯದಿಂದ ಜು. 28 ರಂದು ನಿಧನರಾದರು.

ಇವರು ಇಂದಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ ಕಳೆದ 26 ವರ್ಷಗಳಿಂದ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ತಾಯಿ ಕೂಸಮ್ಮ, ಪತ್ನಿ ಸವಿತಾ ಹಾಗೂ ಮಕ್ಕಳಾದ ಜಾನ್ವಿಕ, ಜಾಸ್ವಿಕ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya
error: Content is protected !!