28 C
ಪುತ್ತೂರು, ಬೆಳ್ತಂಗಡಿ
July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿರುವ ಕನ್ಯಾಡಿಯ ವಿಶ್ವನಾಥ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕನ್ಯಾಡಿಯ ನಿವಾಸಿಯಾಗಿರುವ ವಿಶ್ವನಾಥ ಅವರು ವೃತ್ತಿಯಲ್ಲಿ ಕಟ್ಟಡ ಕಾರ್ಮಿಕರಾಗಿದ್ದು, ಕೆಲಸ ಮಾಡುವ ಸಂದರ್ಭದಲ್ಲಿ 2ನೇ ಮಹಡಿಯಿಂದ ಕೆಳಗೆ ಬಿದ್ದು ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿದ್ದಾರೆ.

ಪ್ರಸ್ತುತ ಅವರು ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಸುಮಾರು ರೂ.4 ರಿಂದ 5 ಲಕ್ಷದವರೆಗೆ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ತೀರ ಬಡತನದಲ್ಲಿರುವ ಇವರಿಗೆ ನಿಮ್ಮೆಲ್ಲರ ಸಹಾಯ ಬೇಕಾಗಿದೆ. ಮಹೇರ್ಶ- 9844775480

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ವತಿಯಿಂದ ನಂದಗೋಕುಲ ಗೋಶಾಲೆಗೆ ಹಸಿಹುಲ್ಲು ವಿತರಣೆ

Suddi Udaya
error: Content is protected !!