32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆಯು ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಇಲ್ಲಿ ನಡೆಯಿತು.

ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕರಾಟೆಯಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.
ಕ್ಲೇಯರ್ ಸಜಿ 8ನೇ ತರಗತಿ ದ್ವಿತೀಯ ಸ್ಥಾನ, ಫಾತಿಮತ್ ರಾಹಿಝ 8 ನೇ ತರಗತಿ ತೃತೀಯ ಸ್ಥಾನ, ರಿಸ್ಟನ್ ಲೋಬೊ 10 ನೇ ತರಗತಿ ತೃತೀಯ ಸ್ಥಾನ, ವೆಲ್ರೋಯ್ ಪಾಯ್ಸ್ 8ನೇ ತರಗತಿ ತೃತಿಯ ಸ್ಥಾನ ಗಳಿಸಿಕೊಂಡಿದ್ದಾರೆ. ಇವರಿಗೆ ಶಾಲೆಯ ಕರಾಟೆ ಶಿಕ್ಷಕ ಸೆನ್ಸಾಯಿ ಅಬ್ದುಲ್ ರೆಹಮಾನ್ ಇವರು ತರಬೇತಿಯನ್ನು ನೀಡಿರುತ್ತಾರೆ.

ವಿಜೇತರನ್ನು ಶಾಲಾ ಮ್ಯಾನೇಜರ್ ವಂದನೀಯ.ರೆ. ಫಾ. ಮ್ಯಾತ್ಯು, ಶಾಲಾ ಮುಖ್ಯ ಶಿಕ್ಷಕಿ ವಂದನೀಯ ರೆ. ಸಿ. ಲೀನಾ, ಶಾಲಾ ಬೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!