25.7 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ವೇಣೂರು : ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ಪೊಲೀಸ್ ಆರಕ್ಷಕ ಠಾಣೆ ವೇಣೂರು, ರೋಟರಿ ಕ್ಲಬ್ ಫಲ್ಗುಣಿ ಸಿದ್ಧಕಟ್ಟೆ, ಎನ್.ಎಸ್.ಎಸ್ ಘಟಕ ಇದರ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು.

ವೇಣೂರು ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ಶ್ರೀಮತಿ ಓಮನ ಇವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ದಿಂದ ಆಗುವ ಅನಾಹುತಗಳ ಬಗ್ಗೆ ಇರಬೇಕಾದ ಎಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪ ಪ್ರಾಂಶುಪಾಲರಾದ ವೆಂಕಟೇಶ ತುಳುಪುಳೆ ವಹಿಸಿದ್ದರು. ವೇದಿಕೆಯಲ್ಲಿ ವೇದಿಕೆಯಲ್ಲಿ ಎಸ್.ಡಿ.ಎಮ್.ಸಿ ಕಾರ್ಯಾಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎನ್. ಎಸ್. ಎಸ್ ಕಾರ್ಯಕ್ರಮಾಧಿಕಾರಿ ರವೀಂದ್ರ ಕೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಹೆರಾಲ್ಡ್ ನೆಲ್ಸನ್ ಕ್ಯಾಸ್ಟಲಿನೊ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಗೆಳೆಯರ ಬಳಗ 35 ನೇ ವರ್ಷದ ಶಾರದೋತ್ಸವ ಆರಂಭ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಅಲ್ಪಾವಧಿಯಲ್ಲಿ ದೊರೆತ ಅವಕಾಶ ಸದ್ಭಳಕೆ ಮಾಡಿ ಶಿಕ್ಷಣ ಕ್ಷೇತ್ರಕ್ಕೆ ಅನುಪಮ ಸೇವೆ ಸಲ್ಲಿಸಿದವರು ಬಿ.ಸಿ ನಾಗೇಶ್ :ಶಾಸಕ ಹರೀಶ್ ಪೂಂಜ

Suddi Udaya
error: Content is protected !!