28 C
ಪುತ್ತೂರು, ಬೆಳ್ತಂಗಡಿ
July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ. 28 ರಿಂದ ಅ. 4 : ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರ ವರೆಗೆ 28ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ ಎ.ವಿ. ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಜನೆಯಲ್ಲಿ ರಾಗ, ತಾಳ ಮತ್ತು ಲಯದ ಜ್ಞಾನವಿದ್ದು, 18 ವರ್ಷ ಪ್ರಾಯದಿಂದ 45 ವರ್ಷ ಪ್ರಾಯದ ಒಳಗಿನವರಿಗೆ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಒಂದು ಭಜನಾ ಮಂಡಳಿಯಿಂದ ಇಬ್ಬರಿಗೆ ಮಾತ್ರ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಆಸಕ್ತರು ಆಗೋಸ್ತು 31ರ ಒಳಗೆ ಹೆಸರು ನೋಂದಾಯಿಸಬೇಕು.


ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9632064164, 9844239233, 9663464648, 08256-266644

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!