28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ. ಕೆ ನಿಧನ

ಬೆಳ್ತಂಗಡಿ : ನಾವೂರು ಗ್ರಾಮದ ಕಾಸ್ರೋಲಿ ಮನೆಯ ನಿವಾಸಿ ಗೋಪಾಲ. ಕೆ (46ವ) ರವರು ಅಲ್ಪ ಕಾಲದ ಆಸೌಖ್ಯದಿಂದ ಜು. 28 ರಂದು ನಿಧನರಾದರು.

ಇವರು ಇಂದಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ ಕಳೆದ 26 ವರ್ಷಗಳಿಂದ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ತಾಯಿ ಕೂಸಮ್ಮ, ಪತ್ನಿ ಸವಿತಾ ಹಾಗೂ ಮಕ್ಕಳಾದ ಜಾನ್ವಿಕ, ಜಾಸ್ವಿಕ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!