28 C
ಪುತ್ತೂರು, ಬೆಳ್ತಂಗಡಿ
July 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿರುವ ಕನ್ಯಾಡಿಯ ವಿಶ್ವನಾಥ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕನ್ಯಾಡಿಯ ನಿವಾಸಿಯಾಗಿರುವ ವಿಶ್ವನಾಥ ಅವರು ವೃತ್ತಿಯಲ್ಲಿ ಕಟ್ಟಡ ಕಾರ್ಮಿಕರಾಗಿದ್ದು, ಕೆಲಸ ಮಾಡುವ ಸಂದರ್ಭದಲ್ಲಿ 2ನೇ ಮಹಡಿಯಿಂದ ಕೆಳಗೆ ಬಿದ್ದು ಎರಡೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿದ್ದಾರೆ.

ಪ್ರಸ್ತುತ ಅವರು ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಸುಮಾರು ರೂ.4 ರಿಂದ 5 ಲಕ್ಷದವರೆಗೆ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ತೀರ ಬಡತನದಲ್ಲಿರುವ ಇವರಿಗೆ ನಿಮ್ಮೆಲ್ಲರ ಸಹಾಯ ಬೇಕಾಗಿದೆ. ಮಹೇರ್ಶ- 9844775480

Related posts

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya
error: Content is protected !!