23.9 C
ಪುತ್ತೂರು, ಬೆಳ್ತಂಗಡಿ
July 29, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಪ್ರಸಿದ್ದ ದಂತ ವೈದ್ಯರಾದ ಡಾ.ಎಂ.ಎಂ. ದಯಾಕರ್ ಗೆ ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್‌

ಬೆಳ್ತಂಗಡಿ: ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಗುರುತಿಸಿ ಉಜಿರೆಯ ಪ್ರಸಿದ್ದ ದಂತ ಚಿಕಿತ್ಸಾಲಯ ವೈದ್ಯರು,ಕೆವಿಜಿ ದಂತ ಕಾಲೇಜು ಮತ್ತು ಆಸ್ಪತ್ರೆಯ ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ಎಂ.ಎಂ. ದಯಾಕರ್ ಅವರನ್ನು “ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್–2026 ಗೆ ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಯನ್ನು ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 2, 2026ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಕಾನ್‌ರಾಡ್ ಹೋಟೆಲ್ ನಲ್ಲಿ ನಡೆಯಲಿದೆ. ಆರೋಗ್ಯ ಕ್ಷೇತ್ರಕ್ಕೆ ಡಾ. ದಯಾಕರ್ ಅವರು ನೀಡಿರುವ ಅಮೂಲ್ಯ ಸೇವೆ, ಸಮರ್ಪಣೆ ಹಾಗೂ ವೃತ್ತಿಪರ ಸಾಧನೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

Related posts

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!