25.6 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್.ಡಿ ಶೆಟ್ಟಿ ಉಜಿರೆ ನಿಧನ

ಉಜಿರೆ: ಇಲ್ಲಿಯ ವಿದ್ಯಾನಗರ ನಿವಾಸಿ, ಕನ್ನಡ ಸಾಹಿತ್ಯ ಮತ್ತು ಇತಿಹಾಸ ಸಂಶೋಧನೆ, ಜೈನ ಧರ್ಮದ ಬಗ್ಗೆ ಆಳ ಅಧ್ಯಯನ ನಡೆಸಿದ್ದ ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕರು, ಉಜಿರೆ ಹಾಮಾನ ಸಂಶೋಧನಾ ಕೇಂದ್ರದ ನಿರ್ದೇಶಕರು, ಮಂಜೂಷ ವಸ್ತು ಸಂಗ್ರಹಾಲಯದ ರೂವಾರಿ ಡಾ. ಎಸ್.ಡಿ ಶೆಟ್ಟಿ ಉಜಿರೆ ರವರು ಜು.29ರಂದು ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾದರು.

ಮೃತರು ಪತ್ನಿ ಸುಗುಣ ಶೆಟ್ಟಿ, ಪುತ್ರಿಯರಾದ ಪ್ರಿಯಾ, ಪ್ರಗತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವು ರಾತ್ರಿ 8.00 ಗಂಟೆಗೆ ಉಜಿರೆ ನಿವಾಸಕ್ಕೆ ತಲುಪಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಸಿರಿ ಕೇಂದ್ರ ಕಚೇರಿಯಲ್ಲಿ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವನಮಹೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!