July 29, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿಗಳಾದ ಸಂಜ್ಞಾ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ವೇಣೂರು ನವಚೇತನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.27ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ವಿದ್ಯಾರ್ಥಿನಿಯರಾದ ಕು. ಸಂಜ್ಞಾ 48 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ಕು ಶಾನ್ವಿ ಕುಲಾಲ್ 40 ಕೆಜಿ ವಿಭಾಗದಲ್ಲಿ ಪಡೆದು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya
error: Content is protected !!