ಬೆಳ್ತಂಗಡಿ: ಕರ್ನಾಟಕ ರಾಜ್ಯ ದಕ್ಷಿಣ ಪ್ರಾಂತದ ವಿಶ್ವಹಿಂದೂ ಪರಿಷತ್ ಪ್ರಾಂತ ಬೈಠಕ್ 2 ದಿಂದ ಸಭೆಯು ಬೆಂಗಳೂರು ವಿಜಯಪುರದಲ್ಲಿ ನಡೆದಿತ್ತು. ಈ ಸಂಧರ್ಭದಲ್ಲಿ ವಿವಿಧ ಜವಾಬ್ದಾರಿಯನ್ನು ಘೋಷಣೆ ಮಾಡಲಾಗಿತ್ತು.
ಶಿಶಿಲದ ಬಿ. ಜಯರಾಮ ನೆಲ್ಲಿತ್ತಾಯರಿಗೆ ಪ್ರಾಂತ ಧರ್ಮ ಪ್ರಸಾರ ಸಂತ ಪ್ರಮುಖ್ ಆಗಿ ಜವಾಬ್ದಾರಿ ನೀಡಲಾಗಿದೆ.









