ಗೇರುಕಟ್ಟೆ: ಗೇರುಕಟ್ಟೆ 54ನೇ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ, ಗೌರವಾಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಹೇರೋಡಿ, ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ, ಉಮೇಶ್ ಶೆಟ್ಟಿ, ವಿವೇಕ್ ಸಾಯಿ ಆಳ್ವ, ಕೋಶಾಧಿಕಾರಿಯಾಗಿ ಸುರೇಶ್ ಕುಮಾರ್, ಸಂಚಾಲಕರಾಗಿ ಕರುಣಾಕರ ಶೆಟ್ಟಿ, ಸುಂದರ ನಾಯ್ಕ್, ಕಾರ್ಯದರ್ಶಿಗಳಾಗಿ ಪುರಂದರ, ಲೋಕೇಶ್ ಕುಮಾರ್ ಇವರನ್ನು ಆಯ್ಕೆ ಮಾಡಲಾಯಿತು.









