30.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

ವೇಣೂರು: ಮಂಗಳೂರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2025-26ನೇ ಸಾಲಿನ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಘೋಷಿಸಿದ್ದು, ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿಗೆ ಭಾಜನವಾಗಿದೆ. ಸಂಘದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು ಹಾಗೂ ಕಾರ್ಯನಿರ್ವಹಣಾಧಿಕಾರಿ ರಾಜು ಪೂಜಾರಿ ಅವರು ಒಕ್ಕೂಟದಿಂದ ಪ್ರಶಸ್ತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಆಡಳಿತ ಮಂಡಳಿ ಸದಸ್ಯರು, ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.

Related posts

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ನೀರಿನ ವ್ಯವಸ್ಥೆ ಕಲ್ಪಿಸಿದ ಶಾಸಕ ಹರೀಶ್ ಪೂಂಜರವರಿಗೆ ವೇಣೂರು ಪ್ರೌಢಶಾಲಾ ವತಿಯಿಂದ ಸನ್ಮಾನ

Suddi Udaya
error: Content is protected !!