September 13, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವಹಿಂದೂ ಕರ್ನಾಟಕ ದಕ್ಷಿಣ ‌ಪ್ರಾಂತದ ಧರ್ಮ ಪ್ರಸಾರ ಸಂತ ಪ್ರಮುಖ್ ಆಗಿ ಬಿ. ಜಯರಾಮ ನೆಲ್ಲಿತ್ತಾಯ

ಬೆಳ್ತಂಗಡಿ: ಕರ್ನಾಟಕ ರಾಜ್ಯ ದಕ್ಷಿಣ ಪ್ರಾಂತದ ವಿಶ್ವಹಿಂದೂ ಪರಿಷತ್ ಪ್ರಾಂತ ಬೈಠಕ್ 2 ದಿಂದ ಸಭೆಯು ಬೆಂಗಳೂರು ವಿಜಯಪುರದಲ್ಲಿ ನಡೆದಿತ್ತು. ಈ ಸಂಧರ್ಭದಲ್ಲಿ ವಿವಿಧ ಜವಾಬ್ದಾರಿಯನ್ನು ಘೋಷಣೆ ಮಾಡಲಾಗಿತ್ತು.
ಶಿಶಿಲದ ಬಿ. ಜಯರಾಮ ನೆಲ್ಲಿತ್ತಾಯರಿಗೆ ಪ್ರಾಂತ ಧರ್ಮ ಪ್ರಸಾರ ಸಂತ ಪ್ರಮುಖ್ ಆಗಿ ಜವಾಬ್ದಾರಿ ನೀಡಲಾಗಿದೆ.

Related posts

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!