July 30, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ನವೋದಯ ಯುವಕ ಮಂಡಲ ಅಧ್ಯಕ್ಷರಾಗಿ ಸ್ವರೂಪ್ ಶೇಖರ್

ನಾವೂರು: ನವೋದಯ ಯುವಕ ಮಂಡಲದ ಮಾಸಿಕ ಸಭೆಯು ಗೌರವ ಅಧ್ಯಕ್ಷ ಹರೀಶ್ ಕಾರಿಂಜಾ ರವರ ಅಧ್ಯಕ್ಷತೆಯಲ್ಲಿ ಜು.28 ರಂದು ಯುವಕ ಮಂಡಲದ ಕಟ್ಟಡದಲ್ಲಿ ಜರುಗಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಹರೀಶ್ ಕಾರಿಂಜಾ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರಾಗಿ ಸ್ವರೂಪ್ ಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಗೌಡ ನಾಗಾಜೆ, ಜಂಟಿ ಕಾರ್ಯದರ್ಶಿಯಾಗಿ ಪ್ರವೀಣ್ ನನೋಟ್ಟು, ಖಜಾಂಚಿಯಾಗಿ ಬಾಲಕೃಷ್ಣ ಆಚಾರಿ, ಸಂಘಟನಾ ಕಾರ್ಯದರ್ಶಿಗಳಾಗಿ ಮಹೇಶ್ ಕುಲಾಲ್, ಸಲೀಮ್ ಮುರ, ಅಜಯ್ ಮುರ, ಪವನ್, ಉಪಾಧ್ಯಕ್ಷರುಗಳಾಗಿ ಜಯಾನಂದ, ಹರ್ಷದ್ ನಾವೂರು, ಜಯಂತ ಹೊಡೀಕ್ಕರ್, ಸುರಕ್ಷಿತ್, ಕ್ರೀಡಾ ಸಮಿತಿ ಸದಸ್ಯರಾಗಿ ಅಜಿತ್, ಲಕ್ಷ್ಮೀಶ, ಇಸ್ಮಾಯಿಲ್, ರಂಜಿತ್, ಸಾಂಸ್ಕೃತಿಕ ಸಮಿತಿ ಸದಸ್ಯರಾಗಿ ಅಶೋಕ್ ಗೌಡ, ವಿನ್ಯಾಸ್ ಭಂಡಾರಿ, ಸೋಷಿಯಲ್ ಮೀಡಿಯಾ (ಸಾಮಾಜಿಕ ಜಾಲತಾಣ) ಸದಸ್ಯರಾಗಿ ದೀಕ್ಷಿತ್ ಗೌಡ, ಇರ್ಷಾದ್ ಸಿ.ಎಮ್. ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ :ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಿದ್ದರೆ ಜೀವನದಲ್ಲಿ ಯಶಸ್ಸು- ಡಾ. ಎಸ್.ಎನ್.ವಿ.

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya
error: Content is protected !!