July 30, 2026
Uncategorized

ಕಂಚಿಂಜೆ: ನಿವೃತ್ತ ಪೋಸ್ಟ್ ಮಾಸ್ಟರ್ ರ್ರಾಮಚಂದ್ರ ರಾವ್ ನಿಧನ

ಗುರುವಾಯನಕೆರೆ: ಬೆಳ್ತಂಗಡಿ ನಗರ ಪಂಚಾಯತು ವ್ಯಾಪ್ತಿಗೆ ಒಳಪಟ್ಟ ಕಂಚಿಂಜೆ ನಿವಾಸಿ ನಿವೃತ್ತ ಅಂಚೆಪಾಲಕ ರಾಮಚಂದ್ರ ರಾವ್ (66ವ) ಅವರು ಜು.29ರಂದು ಸಂಜೆ ನಿಧನರಾಗಿದ್ದಾರೆ. ಇವರು ಅಂಚೆ ಇಲಾಖೆಯಲ್ಲಿ ಪೋಸ್ಟ್ಮಾಸ್ಟರ್ ಆಗಿ ಸುಮಾರು 40ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು, ಇವರು ಪ್ರಗತಿ ಪರ ಕೃಷಿಕರಾಗಿದ್ದು, ದೈವಾರಾಧಕರಾಗಿ ಸ್ಥಳೀಯ ಪರಿಸರದಲ್ಲಿ ಎಲ್ಲರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು.


ಮೃತರು ಪತ್ನಿ, ಮಕ್ಕಳನ್ನು ಬಂಧು-ವರ್ಗದವರನ್ನು ಅಗಲಿದ್ದಾರೆ.ಅಭಿಮಾನಿಗಳನ್ನು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya
error: Content is protected !!