July 30, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ನವೋದಯ ಯುವಕ ಮಂಡಲ ಅಧ್ಯಕ್ಷರಾಗಿ ಸ್ವರೂಪ್ ಶೇಖರ್

ನಾವೂರು: ನವೋದಯ ಯುವಕ ಮಂಡಲದ ಮಾಸಿಕ ಸಭೆಯು ಗೌರವ ಅಧ್ಯಕ್ಷ ಹರೀಶ್ ಕಾರಿಂಜಾ ರವರ ಅಧ್ಯಕ್ಷತೆಯಲ್ಲಿ ಜು.28 ರಂದು ಯುವಕ ಮಂಡಲದ ಕಟ್ಟಡದಲ್ಲಿ ಜರುಗಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಹರೀಶ್ ಕಾರಿಂಜಾ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರಾಗಿ ಸ್ವರೂಪ್ ಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಗೌಡ ನಾಗಾಜೆ, ಜಂಟಿ ಕಾರ್ಯದರ್ಶಿಯಾಗಿ ಪ್ರವೀಣ್ ನನೋಟ್ಟು, ಖಜಾಂಚಿಯಾಗಿ ಬಾಲಕೃಷ್ಣ ಆಚಾರಿ, ಸಂಘಟನಾ ಕಾರ್ಯದರ್ಶಿಗಳಾಗಿ ಮಹೇಶ್ ಕುಲಾಲ್, ಸಲೀಮ್ ಮುರ, ಅಜಯ್ ಮುರ, ಪವನ್, ಉಪಾಧ್ಯಕ್ಷರುಗಳಾಗಿ ಜಯಾನಂದ, ಹರ್ಷದ್ ನಾವೂರು, ಜಯಂತ ಹೊಡೀಕ್ಕರ್, ಸುರಕ್ಷಿತ್, ಕ್ರೀಡಾ ಸಮಿತಿ ಸದಸ್ಯರಾಗಿ ಅಜಿತ್, ಲಕ್ಷ್ಮೀಶ, ಇಸ್ಮಾಯಿಲ್, ರಂಜಿತ್, ಸಾಂಸ್ಕೃತಿಕ ಸಮಿತಿ ಸದಸ್ಯರಾಗಿ ಅಶೋಕ್ ಗೌಡ, ವಿನ್ಯಾಸ್ ಭಂಡಾರಿ, ಸೋಷಿಯಲ್ ಮೀಡಿಯಾ (ಸಾಮಾಜಿಕ ಜಾಲತಾಣ) ಸದಸ್ಯರಾಗಿ ದೀಕ್ಷಿತ್ ಗೌಡ, ಇರ್ಷಾದ್ ಸಿ.ಎಮ್. ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

Suddi Udaya
error: Content is protected !!