24.7 C
ಪುತ್ತೂರು, ಬೆಳ್ತಂಗಡಿ
September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಬಿ. ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್

ಪುಂಜಾಲಕಟ್ಟೆ: ಆಭರಣ ಪ್ರಿಯರಿಗಾಗಿ ಬಿ. ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ಸಂಸ್ಥೆಯು ಆಷಾಢ ಡಿಸ್ಕೌಂಟ್ ಸೇಲ್ ಅನ್ನು ಆಯೋಜಿಸಿದೆ.

ಈ ವಿಶೇಷ ಆಫರ್‌ನಲ್ಲಿ ವಿವಿಧ ಚಿನ್ನದ ಆಭರಣಗಳ ಮೇಲೆ ಆಕರ್ಷಕ ವ್ಯಾಲ್ಯೂ ಆ್ಯಡಿಷನ್ (VA) ರಿಯಾಯಿತಿ ನೀಡಲಾಗುತ್ತಿದೆ. ಚೈನ್ ಹಾಗೂ ಬಳೆಗಳಿಗೆ ಕೇವಲ 7.5% VA, ಕರಿಮಣಿ ಕಂಟಿಗೆ 8.5% VA, ಹಾಗೂ ಆಂಟಿಕ್ ಬಳೆ, ನೆಕ್ಲೆಸ್ ಮತ್ತು ಲಾಂಗ್ ಹಾರಗಳಿಗೆ 10.5% VA ಮಾತ್ರ ವಿಧಿಸಲಾಗುತ್ತಿದೆ. ಎಲ್ಲಾ ಆಭರಣಗಳು 100% ಹಾಲ್‌ಮಾರ್ಕ್ ಗುಣಮಟ್ಟದ್ದಾಗಿವೆ.
ಈ ವಿಶೇಷ ಆಫರ್ ಜುಲೈ 23ರಿಂದ ಆಗಸ್ಟ್ 15, 2026ರವರೆಗೆ ಮಾತ್ರ ಲಭ್ಯವಿದೆ.

ಆರ್ಡರ್ ಐಟಂಗಳು ಹಾಗೂ ಸ್ಕೀಮ್ ಖರೀದಿಗಳಿಗೆ ಈ ರಿಯಾಯಿತಿ ಅನ್ವಯಿಸುವುದಿಲ್ಲ. 2 ಲಕ್ಷ ರೂ.ವರೆಗೆ ನಗದು ಪಾವತಿ ಹಾಗೂ 2 ಲಕ್ಷ ರೂ. ಮೇಲ್ಪಟ್ಟ ಖರೀದಿಗಳಿಗೆ ಕಾರ್ಡ್ ಸ್ವೈಪ್, ಜಿ-ಪೇ, ಫೋನ್‌ಪೇ, ನೆಫ್ಟ್ ಹಾಗೂ ಆರ್‌ಟಿಜಿಎಸ್ ಮೂಲಕ ಪಾವತಿ ಮಾಡಬಹುದಾಗಿದೆ.

ಆಭರಣ ಖರೀದಿಸಲು ಯೋಜಿಸುತ್ತಿರುವ ಗ್ರಾಹಕರು ಈ ವಿಶೇಷ ರಿಯಾಯಿತಿ ಆಫರ್‌ನ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆ ಮನವಿ ಮಾಡಿದೆ.ಹೆಚ್ಚಿನ ಮಾಹಿತಿಗೆ: 9449438222 ಈ ಮೊಬೈಲ್ ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದಾಗಿದೆ

Related posts

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya
error: Content is protected !!