July 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಬಿ. ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್

ಪುಂಜಾಲಕಟ್ಟೆ: ಆಭರಣ ಪ್ರಿಯರಿಗಾಗಿ ಬಿ. ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್ ಸಂಸ್ಥೆಯು ಆಷಾಢ ಡಿಸ್ಕೌಂಟ್ ಸೇಲ್ ಅನ್ನು ಆಯೋಜಿಸಿದೆ.

ಈ ವಿಶೇಷ ಆಫರ್‌ನಲ್ಲಿ ವಿವಿಧ ಚಿನ್ನದ ಆಭರಣಗಳ ಮೇಲೆ ಆಕರ್ಷಕ ವ್ಯಾಲ್ಯೂ ಆ್ಯಡಿಷನ್ (VA) ರಿಯಾಯಿತಿ ನೀಡಲಾಗುತ್ತಿದೆ. ಚೈನ್ ಹಾಗೂ ಬಳೆಗಳಿಗೆ ಕೇವಲ 7.5% VA, ಕರಿಮಣಿ ಕಂಟಿಗೆ 8.5% VA, ಹಾಗೂ ಆಂಟಿಕ್ ಬಳೆ, ನೆಕ್ಲೆಸ್ ಮತ್ತು ಲಾಂಗ್ ಹಾರಗಳಿಗೆ 10.5% VA ಮಾತ್ರ ವಿಧಿಸಲಾಗುತ್ತಿದೆ. ಎಲ್ಲಾ ಆಭರಣಗಳು 100% ಹಾಲ್‌ಮಾರ್ಕ್ ಗುಣಮಟ್ಟದ್ದಾಗಿವೆ.
ಈ ವಿಶೇಷ ಆಫರ್ ಜುಲೈ 23ರಿಂದ ಆಗಸ್ಟ್ 15, 2026ರವರೆಗೆ ಮಾತ್ರ ಲಭ್ಯವಿದೆ.

ಆರ್ಡರ್ ಐಟಂಗಳು ಹಾಗೂ ಸ್ಕೀಮ್ ಖರೀದಿಗಳಿಗೆ ಈ ರಿಯಾಯಿತಿ ಅನ್ವಯಿಸುವುದಿಲ್ಲ. 2 ಲಕ್ಷ ರೂ.ವರೆಗೆ ನಗದು ಪಾವತಿ ಹಾಗೂ 2 ಲಕ್ಷ ರೂ. ಮೇಲ್ಪಟ್ಟ ಖರೀದಿಗಳಿಗೆ ಕಾರ್ಡ್ ಸ್ವೈಪ್, ಜಿ-ಪೇ, ಫೋನ್‌ಪೇ, ನೆಫ್ಟ್ ಹಾಗೂ ಆರ್‌ಟಿಜಿಎಸ್ ಮೂಲಕ ಪಾವತಿ ಮಾಡಬಹುದಾಗಿದೆ.

ಆಭರಣ ಖರೀದಿಸಲು ಯೋಜಿಸುತ್ತಿರುವ ಗ್ರಾಹಕರು ಈ ವಿಶೇಷ ರಿಯಾಯಿತಿ ಆಫರ್‌ನ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆ ಮನವಿ ಮಾಡಿದೆ.ಹೆಚ್ಚಿನ ಮಾಹಿತಿಗೆ: 9449438222 ಈ ಮೊಬೈಲ್ ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದಾಗಿದೆ

Related posts

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಧರ್ಮಸ್ಥಳ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಕು. ಶೌರ್ಯ ಎಸ್ ವಿ ಬರೆದಿರುವ ಚೊಚ್ಚಲ ಪುಸ್ತಕ ಪ್ರೀತಿ ಏಕೆ ಭೂಮಿ ಮೇಲಿದೆ ಬಿಡುಗಡೆ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!