July 30, 2026
Uncategorized

ಕಂಚಿಂಜೆ: ನಿವೃತ್ತ ಪೋಸ್ಟ್ ಮಾಸ್ಟರ್ ರ್ರಾಮಚಂದ್ರ ರಾವ್ ನಿಧನ

ಗುರುವಾಯನಕೆರೆ: ಬೆಳ್ತಂಗಡಿ ನಗರ ಪಂಚಾಯತು ವ್ಯಾಪ್ತಿಗೆ ಒಳಪಟ್ಟ ಕಂಚಿಂಜೆ ನಿವಾಸಿ ನಿವೃತ್ತ ಅಂಚೆಪಾಲಕ ರಾಮಚಂದ್ರ ರಾವ್ (66ವ) ಅವರು ಜು.29ರಂದು ಸಂಜೆ ನಿಧನರಾಗಿದ್ದಾರೆ. ಇವರು ಅಂಚೆ ಇಲಾಖೆಯಲ್ಲಿ ಪೋಸ್ಟ್ಮಾಸ್ಟರ್ ಆಗಿ ಸುಮಾರು 40ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು, ಇವರು ಪ್ರಗತಿ ಪರ ಕೃಷಿಕರಾಗಿದ್ದು, ದೈವಾರಾಧಕರಾಗಿ ಸ್ಥಳೀಯ ಪರಿಸರದಲ್ಲಿ ಎಲ್ಲರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು.


ಮೃತರು ಪತ್ನಿ, ಮಕ್ಕಳನ್ನು ಬಂಧು-ವರ್ಗದವರನ್ನು ಅಗಲಿದ್ದಾರೆ.ಅಭಿಮಾನಿಗಳನ್ನು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya
error: Content is protected !!