24.7 C
ಪುತ್ತೂರು, ಬೆಳ್ತಂಗಡಿ
September 14, 2026
Uncategorized

ಕಂಚಿಂಜೆ: ನಿವೃತ್ತ ಪೋಸ್ಟ್ ಮಾಸ್ಟರ್ ರ್ರಾಮಚಂದ್ರ ರಾವ್ ನಿಧನ

ಗುರುವಾಯನಕೆರೆ: ಬೆಳ್ತಂಗಡಿ ನಗರ ಪಂಚಾಯತು ವ್ಯಾಪ್ತಿಗೆ ಒಳಪಟ್ಟ ಕಂಚಿಂಜೆ ನಿವಾಸಿ ನಿವೃತ್ತ ಅಂಚೆಪಾಲಕ ರಾಮಚಂದ್ರ ರಾವ್ (66ವ) ಅವರು ಜು.29ರಂದು ಸಂಜೆ ನಿಧನರಾಗಿದ್ದಾರೆ. ಇವರು ಅಂಚೆ ಇಲಾಖೆಯಲ್ಲಿ ಪೋಸ್ಟ್ಮಾಸ್ಟರ್ ಆಗಿ ಸುಮಾರು 40ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು, ಇವರು ಪ್ರಗತಿ ಪರ ಕೃಷಿಕರಾಗಿದ್ದು, ದೈವಾರಾಧಕರಾಗಿ ಸ್ಥಳೀಯ ಪರಿಸರದಲ್ಲಿ ಎಲ್ಲರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು.


ಮೃತರು ಪತ್ನಿ, ಮಕ್ಕಳನ್ನು ಬಂಧು-ವರ್ಗದವರನ್ನು ಅಗಲಿದ್ದಾರೆ.ಅಭಿಮಾನಿಗಳನ್ನು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಸ್ಮರ್ ವಲಯದ ಈದು ಒಕ್ಕೂಟದ ಶ್ರೀ ರಾಜಶ್ರೀ ಸ್ವಸಹಾಯ ಸಂಘದ 20 ನೇ ವರ್ಷದ ಸಂಭ್ರಮಾಚಾರಣೆ

Suddi Udaya

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!