24.7 C
ಪುತ್ತೂರು, ಬೆಳ್ತಂಗಡಿ
September 14, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ನವೋದಯ ಯುವಕ ಮಂಡಲ ಅಧ್ಯಕ್ಷರಾಗಿ ಸ್ವರೂಪ್ ಶೇಖರ್

ನಾವೂರು: ನವೋದಯ ಯುವಕ ಮಂಡಲದ ಮಾಸಿಕ ಸಭೆಯು ಗೌರವ ಅಧ್ಯಕ್ಷ ಹರೀಶ್ ಕಾರಿಂಜಾ ರವರ ಅಧ್ಯಕ್ಷತೆಯಲ್ಲಿ ಜು.28 ರಂದು ಯುವಕ ಮಂಡಲದ ಕಟ್ಟಡದಲ್ಲಿ ಜರುಗಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಹರೀಶ್ ಕಾರಿಂಜಾ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರಾಗಿ ಸ್ವರೂಪ್ ಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಗೌಡ ನಾಗಾಜೆ, ಜಂಟಿ ಕಾರ್ಯದರ್ಶಿಯಾಗಿ ಪ್ರವೀಣ್ ನನೋಟ್ಟು, ಖಜಾಂಚಿಯಾಗಿ ಬಾಲಕೃಷ್ಣ ಆಚಾರಿ, ಸಂಘಟನಾ ಕಾರ್ಯದರ್ಶಿಗಳಾಗಿ ಮಹೇಶ್ ಕುಲಾಲ್, ಸಲೀಮ್ ಮುರ, ಅಜಯ್ ಮುರ, ಪವನ್, ಉಪಾಧ್ಯಕ್ಷರುಗಳಾಗಿ ಜಯಾನಂದ, ಹರ್ಷದ್ ನಾವೂರು, ಜಯಂತ ಹೊಡೀಕ್ಕರ್, ಸುರಕ್ಷಿತ್, ಕ್ರೀಡಾ ಸಮಿತಿ ಸದಸ್ಯರಾಗಿ ಅಜಿತ್, ಲಕ್ಷ್ಮೀಶ, ಇಸ್ಮಾಯಿಲ್, ರಂಜಿತ್, ಸಾಂಸ್ಕೃತಿಕ ಸಮಿತಿ ಸದಸ್ಯರಾಗಿ ಅಶೋಕ್ ಗೌಡ, ವಿನ್ಯಾಸ್ ಭಂಡಾರಿ, ಸೋಷಿಯಲ್ ಮೀಡಿಯಾ (ಸಾಮಾಜಿಕ ಜಾಲತಾಣ) ಸದಸ್ಯರಾಗಿ ದೀಕ್ಷಿತ್ ಗೌಡ, ಇರ್ಷಾದ್ ಸಿ.ಎಮ್. ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya
error: Content is protected !!