July 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರ್ಡಿಯೋಲೋಜಿ ಡೋರ್ ಸ್ಟೆಪ್ ಸಂಸ್ಥೆಯಿಂದ ಮದ್ದಡ್ಕದ ಡಾ| ನಿಜಾಮ್, ಡಾ| ಆಶಿಕಾ ರವರಿಗೆ ಅತ್ಯಾಧುನಿಕ 3 ಚಾನೆಲ್ ಇಸಿಜಿ ಮೆಷಿನ್ ಕೊಡುಗೆ

ಕುವೆಟ್ಟು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗುತ್ತಿದ್ದು ಇದನ್ನು ಪತ್ತೆ ಹಚ್ಚುವ ಇ ಸಿ ಜಿ ಯಂತ್ರವನ್ನು ಕಾರ್ಡಿಯೋಲೋಜಿ at ಡೋರ್ ಸ್ಟೆಪ್ (CAD) ಸಂಸ್ಥೆಯಿಂದ ಮದ್ದಡ್ಕ ಅಫಿಯಾ ಕ್ಲಿನಿಕ್ ನ ವೈದ್ಯರಾದ ಡಾ| ನಿಜಾಮ್ ಹಾಗೂ ಡಾ| ಆಶಿಕಾ ರವರಿಗೆ ಅತ್ಯಾಧುನಿಕ 3 ಚಾನೆಲ್ ಇಸಿಜಿ ಮೆಷಿನ್ ನ್ನು ಜು.30 ರಂದು ರಂದು ಪ್ರದೀಪ್ ನಾಯಕ್ ಬಲ್ಕತ್ಯಾರು ನೀಡಿದರು.

ಹೃದಯಕ್ಕೆ ಸಂಬಂಧಿಸಿದ ತಪಾಸಣೆ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿ ಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ದೊಡ್ಡ ಅಸ್ಪತ್ರೆಗೆ ಹೋಗಲು ಅನುಕೂಲವಾಗಬಹುದು ಈ ನಿಟ್ಟಿನಲ್ಲಿ ಹಳ್ಳಿ ಪ್ರದೇಶಗಳಲ್ಲಿ ಇಂತಹ ವ್ಯವಸ್ಥೆ ಅಗತ್ಯವಾಗಿದೆ ಎಂದು ಸ್ಥಳೀಯರು ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರೋಗಿಯ ಇ ಸಿ ಜಿ ಯ ರಿಪೋರ್ಟ್‌ (CAD)ಕಾರ್ಡಿಯಾಲಾಜಿ ಅಟ್ ಡೊರು ಸ್ಟೆಪ್(ರಿ)ಇದರ ಸ್ಥಾಪಕರು ಮಂಗಳೂರಿನ ಪ್ರಖ್ಯಾತ ಹೃದ್ರೋಗ ತಜ್ಞ ಡಾ। ಪದ್ಮನಾಭ ಕಾಮತ್ ರವರು ರಿಪೋರ್ಟ್ ನೋಡಿ ತಕ್ಷಣ ರೋಗಿಯ ಮುಂದಿನ ಚಿಕಿತ್ಸೆಗೆ ನೀಡಲು ಅನುಕೂಲವಾಗಲಿದೆ. ಡಾ| ನಿಜಾಮ್ ಮಾತನಾಡಿ ಯಾವ ಸಮಯದಲ್ಲು ನನ್ನನ್ನು ತುರ್ತು ತಪಾಸಣೆಗೆ ಭೇಟಿಯಾಗಬಹುದು ಎಂದು ಹೇಳಿದರು.

Related posts

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

Suddi Udaya

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!