September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.1: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಳಿಯೂರು ಗ್ರಾಮದ ಕರ್ವೇಲು ಎಂಬಲ್ಲಿ 110ಕೆವಿ ನೆಟ್ಟಮುಡೂರುನಿಂದ ಕರಾಯ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಕಲ್ಪಿಸುವ ಗೋಪುರ(ಟವ‌ರ್)ವನ್ನು ಸುರಕ್ಷತೆಯ ದೃಷ್ಟಿಯಿಂದ ಸ್ಥಳಾಂತರಿಸುವ ಕಾಮಗಾರಿಯನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ತುರ್ತಾಗಿ

ಹಮ್ಮಿಕೊಂಡಿರುವುದರಿಂದ, ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ವ್ಯತ್ಯಯ ಉಂಟಾಗುವುದರಿಂದ, ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕಾರಂದೂರು, ತೆಕ್ಕಾರು, ಮೂರುಗೋಳಿ, ಕುದ್ರಡ್ಕ, ಪಿಲಿಗೂಡು, ಮುಗೇರಡ್ಕ, ಬಂದಾರು, ಪದ್ಮುಂಜ, ಕಲ್ಲೇರಿ ಟೌನ್, ಅಂಡೆತಡ್ಕ, ಕಕ್ಕೆಪದವು, ಉಪ್ಪಿನಂಗಡಿ ಟೌನ್, ಪಾಂಡವರಕಲ್ಲು, ಕೆಮ್ಮಾರು ಫೀಡರಿನಲ್ಲಿ ಆ.1ರಂದು ಬೆಳಿಗ್ಗೆ ಗಂಟೆ:9:30ರಿಂದ ಸಂಜೆ ಗಂಟೆ:5:30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya

ಬೆಳ್ತಂಗಡಿ: ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ರೂ.11 ಕೋಟಿ ಅನುದಾನ ಬಿಡುಗಡೆ

Suddi Udaya
error: Content is protected !!