July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.1: ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಳಿಯೂರು ಗ್ರಾಮದ ಕರ್ವೇಲು ಎಂಬಲ್ಲಿ 110ಕೆವಿ ನೆಟ್ಟಮುಡೂರುನಿಂದ ಕರಾಯ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಕಲ್ಪಿಸುವ ಗೋಪುರ(ಟವ‌ರ್)ವನ್ನು ಸುರಕ್ಷತೆಯ ದೃಷ್ಟಿಯಿಂದ ಸ್ಥಳಾಂತರಿಸುವ ಕಾಮಗಾರಿಯನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ತುರ್ತಾಗಿ

ಹಮ್ಮಿಕೊಂಡಿರುವುದರಿಂದ, ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ವ್ಯತ್ಯಯ ಉಂಟಾಗುವುದರಿಂದ, ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕಾರಂದೂರು, ತೆಕ್ಕಾರು, ಮೂರುಗೋಳಿ, ಕುದ್ರಡ್ಕ, ಪಿಲಿಗೂಡು, ಮುಗೇರಡ್ಕ, ಬಂದಾರು, ಪದ್ಮುಂಜ, ಕಲ್ಲೇರಿ ಟೌನ್, ಅಂಡೆತಡ್ಕ, ಕಕ್ಕೆಪದವು, ಉಪ್ಪಿನಂಗಡಿ ಟೌನ್, ಪಾಂಡವರಕಲ್ಲು, ಕೆಮ್ಮಾರು ಫೀಡರಿನಲ್ಲಿ ಆ.1ರಂದು ಬೆಳಿಗ್ಗೆ ಗಂಟೆ:9:30ರಿಂದ ಸಂಜೆ ಗಂಟೆ:5:30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ರಸ್ತೆ ಬದಿಯಲ್ಲಿರುವ ರಾಶಿ ಗಟ್ಟಲೆ ಗುಜರಿ‌ ಸಾಮಾಗ್ರಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ: ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya
error: Content is protected !!