September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ ಅಂಗನವಾಡಿ ಕೇಂದ್ರಕ್ಕೆ ಬದಲಿ ವ್ಯವಸ್ಥೆ- ಮತ್ತೆ ಕಾರ್ಯಾರಂಭಗೊಂಡ ಅಂಗನವಾಡಿ ಕೇಂದ್ರ

ಕಲ್ಲೇರಿ: ಕುಸಿದು ಬೀಳುವ ಹಂತದಲ್ಲಿದ್ದ ಕಲ್ಲೇರಿ ಅಂಗನವಾಡಿ ಕಟ್ಟಡ ಬದಲಿ ವ್ಯವಸ್ಥೆ ಇಲ್ಲದೆ ಸ್ಥಗಿತಗೊಂಡಿದ್ದ ಕೇಂದ್ರವು ಇದೀಗ ತಣ್ಣೀರುಪಂತ ಗ್ರಾಮ ಪಂಚಾಯತ್ ಸಮೀಪದ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಮತ್ತೆ ಪ್ರಾರಂಭಗೊಂಡಿದೆ.

ಅಂಗನವಾಡಿ ಕೇಂದ್ರದ ದುಸ್ತಿತಿಯ ಬಗ್ಗೆ ಜು.30ರಂದು ಸುದ್ದಿ ಉದಯ ಪತ್ರಿಕೆಯಲ್ಲಿ “ಕುಸಿದು ಬೀಳುವ ಹಂತದಲ್ಲಿ ಕಲ್ಲೇರಿ ಅಂಗನವಾಡಿ ಕಟ್ಟಡ” ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಗೊಂಡಿತು. ವರದಿ ಪ್ರಕಟಗೊಂಡ ಬೆನ್ನಲ್ಲಿ ಸಂಬಂಧಪಟ್ಟ ಇಲಾಖೆಯವರು ಕ್ರಮ ವಹಿಸಿದ್ದಾರೆ. ಮೇಲ್ಛಾವಣಿ ದುರಸ್ಥಿ ಕಾರ್ಯ ನಡೆಯಲಿರುವುದು ಎಂದು ಮೂಲಗಳಿಂದ ತಿಳಿದು ಬಂದಿದೆ.

Related posts

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಪಡಿತರ ವಿತರಣೆಗೆ ಸರ್ವರ್ ಡೌನ್ : ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ಕಾದು ಮರಳಿ ಮನೆಗೆ ಹೋಗುವ ಪರಿಸ್ಥಿತಿ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿ ಬೆಂಕಿಗಾಹುತಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಂದ ಭೇಟಿ

Suddi Udaya
error: Content is protected !!