September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

ಮಚ್ಚಿನ : ಇಲ್ಲಿಯ ಪುರುಷರ ಮಜಲು ಕಲಾಯಿ ರಸ್ತೆಯು ತೀರಾ ಹದಗೆಟಿದ್ದು ನಡೆದಾಡಲು ಸಾಧ್ಯವಾಗದಂತೆಯಾಗಿದೆ. ನಿತ್ಯ ಶಾಲೆಗೆ ತೆರಳುವ ಈ ಮಕ್ಕಳು ಕೆಸರಿನಲ್ಲಿ ಹೊರಳಾಡಿಕೊಂಡು ಶಾಲೆಗೆ ತೆರಳುವ ಸ್ಥಿತಿ ನಿರ್ಮಾಣಗೊಂಡಿದೆ.

ಈ ರಸ್ತೆಗೆ ಹಲವು ಬಾರಿ ಗ್ರಾಮ ಪಂಚಾಯಿತಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿಯನ್ನು ನೀಡಿದರು ಯಾವುದೇ ಸ್ಪಂದನೆ ನೀಡದಿರುವುದು ಸ್ಥಳೀಯ ಜನರಿಗೆ ಅಕ್ರೋಶಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಎಸ್ ಟಿ ಹಾಗೂ ಇತರ ವರ್ಗದ ಸುಮಾರು ಮನೆಗಳಿದ್ದರು ಒಂದು ಕಿಲೋ ಮೀಟರ್ ರಸ್ತೆ ಮಾತ್ರ ದುರಸ್ತೆಯ ಯೋಗ್ಯವೆ ಇಲ್ಲ ಸ್ಥಳೀಯರಿಗೆ ಆರೋಗ್ಯದ ಸಮಸ್ಯೆ ಬಂದಾಗ ಹೆಗಲ ಮೇಲೆ ಹೊತ್ತುಕೊಂಡು ಆಸ್ಪತ್ರೆಗೆ ತೆರಳುವ ಸ್ಥಿತಿ ನಿರ್ಮಾಣಗೊಂಡಿದೆ. ಸ್ಥಳೀಯರು ಒಟ್ಟು ಸೇರಿ ಸುಮಾರು ಐವತ್ತು ಸಾವಿರದವರೆಗೂ ಮೋರಿ ಕೆಲಸಗಳನ್ನು ತಾವೆ ಮಾಡಿಸಿದರು. ಆದರೆ ಜನಪ್ರತಿನಿಧಿಗಳ ಭರವಸೆ ಒಂದೇ ನಮಗೆ ವರದಾನವಾಗಿದೆ ಎನ್ನುತ್ತಾರೆ. ಸ್ಥಳೀಯರು ಜನಪ್ರತಿನಿಧಿಗಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೇ ಮಕ್ಕಳ ಮೇಲೆ ಕರುಣೆ ತೋರಿಯಾದರೂ ತಾತ್ಕಾಲಿಕ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡುವಂತೆ ಸ್ಥಳೀಯರು ಒತ್ತಾಯಸಿದ್ದಾರೆ.
✍️ ಹರ್ಷ ಬಳ್ಳಮಂಜ

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya

ಕ್ಯಾಂಪ್ಕೊ ನಿಯಮಿತ ಮಂಗಳೂರು “ಸಾಂತ್ವನ” ಯೋಜನೆಯಡಿ ಕನ್ನಾಜೆಯ ಬೆನೆಡಿಕ್ಟ್ ವೇಗಸ್ ರಿಗೆ ವೈದ್ಯಕೀಯ ನೆರವು

Suddi Udaya

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya
error: Content is protected !!