July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪ್ರಾಥಮಿಕ ವಿಭಾಗದ ಕರಾಟೆ ಪಂದ್ಯಾಟ : ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ನಡೆದ ಪ್ರಾಥಮಿಕ ವಿಭಾಗದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ

ಸುಲ್ಕೇರಿ ಶ್ರೀರಾಮ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಯಶ್ವಿನ್ 50 ಕೆ ಜಿ ಕೆಳಗಿನ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ 45 ಕೆ ಜಿ ಕೆಳಗಿನ ವಿಭಾಗದಲ್ಲಿ 7ನೇ ತರಗತಯ ರತನ್ ತೃತೀಯ ಸ್ಥಾನ ಪಡೆದಿರುತ್ತಾರೆ .

Related posts

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya
error: Content is protected !!