July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಟೆ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗ 17 ರ ವಯೋಮಾನದ

ಕರಾಟೆ ಪಂದ್ಯಾಟದಲ್ಲಿ ಶ್ರೀರಾಮ ಶಾಲೆ ಸುಲ್ಕೇರಿಯ 35 ಕೆ ಜಿ ಕೆಳಗಿನ ವಿಭಾಗದಲ್ಲಿ ಆಗಮ್ ಜೈನ್ ಪ್ರಥಮ ಸ್ಥಾನ ಹಾಗೂ 5 ಕೆಜಿ ಕಡಿಮೆ ವಿಭಾಗದಲ್ಲಿ ಗಗನ್ ಆರ್ ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya

ನಿಡಿಗಲ್: ನಡ್ವಾಲ್ ಸಿರಿಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

Suddi Udaya
error: Content is protected !!