July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ ಅಂಗನವಾಡಿ ಕೇಂದ್ರಕ್ಕೆ ಬದಲಿ ವ್ಯವಸ್ಥೆ- ಮತ್ತೆ ಕಾರ್ಯಾರಂಭಗೊಂಡ ಅಂಗನವಾಡಿ ಕೇಂದ್ರ

ಕಲ್ಲೇರಿ: ಕುಸಿದು ಬೀಳುವ ಹಂತದಲ್ಲಿದ್ದ ಕಲ್ಲೇರಿ ಅಂಗನವಾಡಿ ಕಟ್ಟಡ ಬದಲಿ ವ್ಯವಸ್ಥೆ ಇಲ್ಲದೆ ಸ್ಥಗಿತಗೊಂಡಿದ್ದ ಕೇಂದ್ರವು ಇದೀಗ ತಣ್ಣೀರುಪಂತ ಗ್ರಾಮ ಪಂಚಾಯತ್ ಸಮೀಪದ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಮತ್ತೆ ಪ್ರಾರಂಭಗೊಂಡಿದೆ.

ಅಂಗನವಾಡಿ ಕೇಂದ್ರದ ದುಸ್ತಿತಿಯ ಬಗ್ಗೆ ಜು.30ರಂದು ಸುದ್ದಿ ಉದಯ ಪತ್ರಿಕೆಯಲ್ಲಿ “ಕುಸಿದು ಬೀಳುವ ಹಂತದಲ್ಲಿ ಕಲ್ಲೇರಿ ಅಂಗನವಾಡಿ ಕಟ್ಟಡ” ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಗೊಂಡಿತು. ವರದಿ ಪ್ರಕಟಗೊಂಡ ಬೆನ್ನಲ್ಲಿ ಸಂಬಂಧಪಟ್ಟ ಇಲಾಖೆಯವರು ಕ್ರಮ ವಹಿಸಿದ್ದಾರೆ. ಮೇಲ್ಛಾವಣಿ ದುರಸ್ಥಿ ಕಾರ್ಯ ನಡೆಯಲಿರುವುದು ಎಂದು ಮೂಲಗಳಿಂದ ತಿಳಿದು ಬಂದಿದೆ.

Related posts

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!