July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ ಅಂಗನವಾಡಿ ಕೇಂದ್ರಕ್ಕೆ ಬದಲಿ ವ್ಯವಸ್ಥೆ- ಮತ್ತೆ ಕಾರ್ಯಾರಂಭಗೊಂಡ ಅಂಗನವಾಡಿ ಕೇಂದ್ರ

ಕಲ್ಲೇರಿ: ಕುಸಿದು ಬೀಳುವ ಹಂತದಲ್ಲಿದ್ದ ಕಲ್ಲೇರಿ ಅಂಗನವಾಡಿ ಕಟ್ಟಡ ಬದಲಿ ವ್ಯವಸ್ಥೆ ಇಲ್ಲದೆ ಸ್ಥಗಿತಗೊಂಡಿದ್ದ ಕೇಂದ್ರವು ಇದೀಗ ತಣ್ಣೀರುಪಂತ ಗ್ರಾಮ ಪಂಚಾಯತ್ ಸಮೀಪದ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಮತ್ತೆ ಪ್ರಾರಂಭಗೊಂಡಿದೆ.

ಅಂಗನವಾಡಿ ಕೇಂದ್ರದ ದುಸ್ತಿತಿಯ ಬಗ್ಗೆ ಜು.30ರಂದು ಸುದ್ದಿ ಉದಯ ಪತ್ರಿಕೆಯಲ್ಲಿ “ಕುಸಿದು ಬೀಳುವ ಹಂತದಲ್ಲಿ ಕಲ್ಲೇರಿ ಅಂಗನವಾಡಿ ಕಟ್ಟಡ” ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಗೊಂಡಿತು. ವರದಿ ಪ್ರಕಟಗೊಂಡ ಬೆನ್ನಲ್ಲಿ ಸಂಬಂಧಪಟ್ಟ ಇಲಾಖೆಯವರು ಕ್ರಮ ವಹಿಸಿದ್ದಾರೆ. ಮೇಲ್ಛಾವಣಿ ದುರಸ್ಥಿ ಕಾರ್ಯ ನಡೆಯಲಿರುವುದು ಎಂದು ಮೂಲಗಳಿಂದ ತಿಳಿದು ಬಂದಿದೆ.

Related posts

ಡಾ| ವೀಣಾ ಬನ್ನಂಜೆ ಅವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya
error: Content is protected !!