July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನಾಟಿ ಪ್ರಾತ್ಯಕ್ಷತೆ

ಉರುವಾಲು : ಇಲ್ಲಿಯ ಚೆಂಡೆತ್ತಿಮಾರು ಬೇಬಿ ಪೂಜಾರಿ ಇವರ ಗದ್ದೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜ ಇಲ್ಲಿನ ವಿದ್ಯಾರ್ಥಿಗಳು , ಶಿಕ್ಷಕ ವೃಂದ, ಹಾಗೂ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಗದ್ದೆ ನಾಟಿ ಪ್ರಾತ್ಯಕ್ಷತೆ ನಡೆಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ದಾನಿಗಳಾದ ಸದಾಶಿವ ಶೆಟ್ಟಿ ಜೋಗಿ, ಸದಸ್ಯರಾದ ಆಸೀಪ್ ಹಾಗೂ ಶಿಕ್ಷಕರಾದ ಕೀರ್ತಿ , ಜಯಶ್ರೀ. ಎಸ್ ತೇಜಾ ,ಕಾವ್ಯ ಪಾಲ್ಗೊಂಡಿದ್ದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya
error: Content is protected !!