September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ನಾರಾವಿ ವಲಯ ಮಟ್ಟದ ಸಾವ್ಯಾದಲ್ಲಿ ನಡೆದ ಪ್ರಾಥಮಿಕ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಅನುದಾನಿತ

ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಅನ್ವಿತ್ ಪಿ. ಏನ್ ಹಾಗೂ ಕೃತಿಜ್ ಜೆ ಶೆಟ್ಟಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya
error: Content is protected !!